ದೆಹಲಿ:
ದೇಶಾದ್ಯಂತ ಇಂದು ಹುತಾತ್ಮ ದಿನಾಚರಣೆ ಆಚರಿಸಲಾಗ್ತಿದೆ. ಹುತಾತ್ಮ ದಿನಾಚರಣೆ ಅಂಗವಾಗಿ ದೆಹಲಿಯ ರಾಜಘಾಟ್ನಲ್ಲಿರೋ ರಾಷ್ಟ್ರಪಿತ ಮಹಾತ್ಮಗಾಂಧಿ ಅವ್ರ ಸಮಾಧಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದ್ರು. ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ಸಚಿವರು, ಸಂಸದರು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ರಾಜಘಾಟ್ಗೆ ತೆರಳಿ ಪುಷ್ಪ ಅರ್ಪಿಸಿದ್ರು……