Breaking News

ನಾನೇನೇ ಆಗಿದ್ದರೂ ಅದಕ್ಕೆ ಕನ್ನಡಿಗರ ಪ್ರೀತಿ ಕಾರಣ..!

ಬೇರೆ ಭಾಷೆಗೆ ಹೋಗಲ್ಲ ಎಂದ ರಾಕಿಂಗ್​ ಸ್ಟಾರ್....

SHARE......LIKE......COMMENT......

ಸಿನಿಮಾ:

ಕೆ.ಜಿ.ಎಫ್​ ಚಿತ್ರ ಬಿಡುಗಡೆಯಾದ ನಂತರ ಯಶ್​,ನಿರ್ಮಾಪಕ ವಿಜಯ್​ ಕಿರಗಂದೂರು ಮತ್ತು ಚಿತ್ರತಂಡದ ಜತೆ ಒರಾಯನ್​ ಮಾಲ್​ನಲ್ಲಿ ಚಿತ್ರ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.ಇನ್ನು ಇಂದು ನಾನೇನೇ ಆಗಿದ್ದರೂ ಅದಕ್ಕೆ ಕನ್ನಡಿಗರ ಪ್ರೀತಿ, ಅಭಿಮಾನವೇ ಕಾರಣ.ಕೆ.ಜಿ.ಎಫ್​. ಚಿತ್ರ ಬಿಡುಗಡೆಯಾದ ಐದೂ ಭಾಷೆಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಗಳಿಕೆಯಲ್ಲೂ ದಾಖಲೆ ನಿರ್ಮಿಸಿದೆ. ಹಾಗಾಗಿ ಚಿತ್ರತಂಡ ಚಿತ್ರಕ್ಕೆ ಮತ್ತಷ್ಟು ಅಡ್ವಾನ್ಸ್​ ಸೌಂಡ್​ ಎಫೆಕ್ಟ್ಸ್​ ಅಳವಡಿಸಿದ್ದು, ಚಿತ್ರ ಮತ್ತಷ್ಟು ರಿಚ್​ ಆಗಿದೆ ಎಂದು ರಾಕಿಂಗ್​ ಸ್ಟಾರ್​ ಯಶ್​ ತಿಳಿಸಿದ್ದಾರೆ……