Breaking News

ಬಂದ್​ಗೆ ಮಿಶ್ರ ಪ್ರತಿಕ್ರಿಯೆ..!

ಹಲವು ನಗರಗಳಲ್ಲಿ ಜನಜೀವನ ಎಂದಿನಂತೆ....

SHARE......LIKE......COMMENT......

ಬೆಂಗಳೂರು:

ದೇಶಾದ್ಯಂತ ಭಾರತ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಅಖಿಲ ಭಾರತ ಮುಷ್ಕರಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ. ಕರ್ನಾಟಕದಲ್ಲಿ ಬಸ್​, ಆಟೋ ಮತ್ತು ವಾಹನಗಳ ಸಂಚಾರ ಎಂದಿನಂತೆಯೇ ಇದೆ. ಸರಕು ವಾಹನಗಳ ಸಂಚಾರ ಕೊಂಚ ವ್ಯತ್ಯಯವಾಗಿದೆ. ರಾಜಧಾನಿ ಬೆಂಗಳೂರು, ವಾಣಿಜ್ಯ ನಗರಿ ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳಲ್ಲಿ ಜನಜೀವನ ದೈನಂದಿನಂತೆಯೇ ಇದೆ……