Breaking News

ಬಿ.ಕೆ.ಹರಿಪ್ರಸಾದ್​ ಆದಿಚುಂಚನಗಿರಿ ಭೇಟಿ..!

ತೀವ್ರ ಕುತೂಹಲ ಕೆರಳಿಸಿದ್ದ ಬೆಂ. ದಕ್ಷಿಣ ಕ್ಷೇತ್ರ....

SHARE......LIKE......COMMENT......

ಬೆಂಗಳೂರು ದಕ್ಷಿಣ:

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್​ ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ನಿನ್ನೆ ಕಾಂಗ್ರೆಸ್​ ಹೈಕಮಾಂಡ್​ ಬಿ.ಕೆ. ಹರಿಪ್ರಸಾದ್​ಗೆ ಟಿಕೆಟ್​ ಘೋಷಿಸಿತ್ತು. ಇಂದು ಬೆಳಗ್ಗೆ ವಿಜಯ ನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ದಕ್ಷಿಣ ಲೋಕಸಭೆ ಕ್ಷೇತ್ರದ ನಾಯಕರ ಜೊತೆಗೆ ಭೇಟಿ ನೀಡಿ ಆಶೀರ್ವಾದ ಪಡೆದ್ರು……