Breaking News

ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್..!?

ಸಕ್ಕರೆ ನಾಡಲ್ಲಿ ಏರ್ಪಡುತ್ತಾ ನಿಖಿಲ್ V/S ಸುಮಲತಾ....

SHARE......LIKE......COMMENT......

ಮಂಡ್ಯ:

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಂತ ಸಚಿವ ಸಾರಾ ಮಹೇಶ್ ಘೋಷಣೆ ಮಾಡಿದ್ದಾರೆ. ಕೆ ಆರ್ ನಗರದ ಹರಂಬಳ್ಳಿ ಗ್ರಾಮ ವಾಸ್ತವ್ಯದ ಸಭೆಯಲ್ಲಿ ಮಾತನಾಡುವ ವೇಳೆ, ಸಾರಾ ಮಹೇಶ್​ ನಿಖಿಲ್​ ಕುಮಾರಸ್ವಾಮಿ ಹೆಸರನ್ನ ಘೋಷಿಸಿದ್ದಾರೆ.

ಈ ಮೂಲಕ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ನಟಿ ಸುಮಲತಾ ವಿರುದ್ಧ ನಿಖಿಲ್​​​ ಸ್ಪರ್ಧಿಸಲಿದ್ದಾರೆ……