ಬೆಂಗಳೂರು:
ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾಗುತ್ತಿದಂತೆ ಎಲ್ಲಾ ಪಕ್ಷಗಳು ಫುಲ್ ಅಲರ್ಟ್ ಆಗಿದೆ. ಈಗಾಗಲೇ ಬಿಜೆಪಿ ಮಂಡ್ಯ ಬೆಂಗಳೂರು ಕೇಂದ್ರ, ಹಾಗೂ ಹಾಸನ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಬಗ್ಗೆ ತಲೆ ಕೆಡಿಸಿಕೊಂಡಿದೆ. ಈ ಹಿನ್ನೆಯಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಬಿಎಸ್ವೈ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ರು. ಸುಮಲತಾ ಸ್ಫರ್ಧೇ ಬಗ್ಗೆ ನಾಳೆ ಚರ್ಚೆ ಮಾಡಿ ತಿರ್ಮಾನ ತೆಗೆದು ಕೊಳ್ಳುತ್ತೇವೆ ಅಂತಾ ಮಾಜಿ ಡಿಸಿಎಂ ಆರ್ ಅಶೋಕ್ ಹೇಳಿದ್ರು……