Breaking News

ರಾಹುಲ್​​ ಗಾಂಧಿ ನೇತೃತ್ವ ದೆಹಲಿಯಲ್ಲಿ ಮಹತ್ವದ ಸಭೆ….

ಚುನಾವಣಾ ಪ್ರಣಾಳಿಕೆ ಬಗ್ಗೆ ಚರ್ಚೆ...

SHARE......LIKE......COMMENT......

ದೆಹಲಿ:

ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆಗೆ ರಾಹುಲ್​​ ನೇತೃತ್ವದಲ್ಲಿ ಪ್ರಣಾಳಿಕೆ ಸಿದ್ಧಗೊಳಿಸಲಾಗ್ತಿದೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಪಿ.ಚಿದಂಬರಂ ಸೇರಿದಂತೆ ಸಿಡಬ್ಲ್ಯುಸಿ ಸದಸ್ಯರು ಭಾಗಿಯಾಗಲಿದ್ದಾರೆ. ಎಲ್ಲಾ ನಾಗರಿಕರಿಗೆ ಕನಿಷ್ಠ ಆದಾಯ ಭದ್ರತೆ , ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಪ್ರಮುಖ ಅಂಶಗಳನ್ನು ಸೇರಿಸುವ ಸಾಧ್ಯತೆ ಇದೆ……