Breaking News

ಸಾರಿಗೆ ನೌಕರರ ಉಪವಾಸ ..!

ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯ....

SHARE......LIKE......COMMENT......

ಬೆಂಗಳೂರು:

ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ನೌಕರರು ಇಂದು ಉಪವಾಸ ಹೋರಾಟ ನಡೆಸಿದ್ದಾರೆ. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್​ನಲ್ಲಿ ಸಾರಿಗೆ ನೌಕರರನ್ನ ರಾಜ್ಯ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್​​​​ನಲ್ಲಿ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ . ಹೀಗಾಗಿ ಇಂದು ಕೆಎಸ್​ಆರ್​​ಟಿಸಿ ಮತ್ತು ಬಿಎಂಟಿಸಿ ಬಸ್​ ಸೇವೆ ವ್ಯತ್ಯಯ ಕಂಡು ಬಂದಿದೆ……