Breaking News

10% ಮೀಸಲಾತಿ ಎಲೆಕ್ಷನ್ ಗಿಮಿಕ್..!

ಬಿ.ಜೆ.ಪಿ.ಯ ಚುನಾವಣಾ ಡ್ರಾಮಾ ಎಂದ ಸಿದ್ದು....

SHARE......LIKE......COMMENT......

ಮೈಸೂರು:

ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಮೇಲ್ವರ್ಗದ ಬಡವರಿಗೆ 10% ಮೀಸಲಾತಿ ಮಸೂದೆಗೆ ಅಂಗೀಕಾರ ಸಿಗುತ್ತಿದ್ದಂತೆ ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಕಾಲೆಳೆದಿದ್ದಾರೆ….

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆ ಬಿಜೆಪಿಯವರು ಗಿಮಿಕ್ ಶುರುವಿಟ್ಟುಕೊಂಡಿದ್ದಾರೆ ಮೇಲ್ವರ್ಗದ ಬಡವರಿಗೆ ಶೇ. 10 ರಷ್ಟು ಮೀಸಲಾತಿ ನೀಡಬೇಕೆಂದು ಮಂಡಿಸಿರುವ ಮಸೂದೆಯು ಬಿ.ಜೆ.ಪಿ.ಯ ಚುನಾವಣಾ ಗಿಮಿಕ್ ಅಲ್ಲದೆ ಬೇರೇನೂ ಇಲ್ಲ.. ಈ ಹಿಂದೆ ಮೀಸಲಾತಿಯನ್ನು ವಿರೋಧಿಸುತ್ತಿದ್ದವರೇ ಈಗ ಮಸೂದೆ ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ…