Breaking News

ಯಾದಗಿರಿಯಲ್ಲಿ ಜಿಲ್ಲಾಮಟ್ಟದ ಜನಸ್ಪಂದನ ಸಭೆ….

ಜಿಲ್ಲಾಧಿಕಾರಿ ಎಂ ಕೂರ್ಮರಿಂದ ದೂರಗಳನ್ನು ಪರಿಶೀಲನೆ....

SHARE......LIKE......COMMENT......

ಯಾದಗಿರಿ:

ಜಿಲ್ಲಾಮಟ್ಟದ ಜನಸ್ಪಂದನ ಸಭೆಯನ್ನು ಯಾದಗಿರಿ ನಗರದ ತಹಶೀಲ್ದಾರ ಕಾರ್ಯಲಯದ ಅವರಣದಲ್ಲಿಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಂ ಕೂರ್ಮ ರಾವ್ ವಹಿಸಿ ಸಾರ್ವಜನಿಕ ದೂರಗಳನ್ನು ಪರಿಶೀಲನೆ ನಡೆಸಿದ್ರು. ಸರ್ವೇ ಕಾರ್ಯ, ಪಹಣಿ ತಿದ್ದುಪಡಿ ಸೇರಿದಂತೆ ರೈತರು ಮತ್ತು ಸಾರ್ವಜನಿಕರ ಸಮಸ್ಯೆ ಕೂಡಲೇ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಗುರುಮಿಠಕಲ್ ಶಾಸಕ ನಾಗನಗೌಡ ಕಂದಕೂರ, ಯಾದಗಿರಿ ಎಸ್ಪಿ ಯಾಡಾ ಮಾರ್ಟೀನ್ ಸೇರಿದಂತೆ ಹಲವು ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತಿದ್ರು…