Breaking News

KIALಗೆ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳ ಭೇಟಿ..!

108 ಅಡಿ ಕೆಂಪೇಗೌಡರ ಪ್ರತಿಮೆ ಕಾಮಗಾರಿ ಪರಿಶೀಲನೆ....

SHARE......LIKE......COMMENT......

ದೇವನಹಳ್ಳಿ:

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿದ್ರು. ಏರ್​​ಪೋರ್ಟ್​ನಲ್ಲಿ ಪ್ರತಿಷ್ಠಾಪನೆ ಆಗಲಿರೋ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆ ಕಾಮಗಾರಿಯನ್ನು ಶ್ರೀಗಳು ಪರಿಶೀಲಿಸಿದ್ರು. ಶ್ರೀಗಳು ಕೆಲವೊಂದು ಸಲನೆ ಮತ್ತು ಸೂಚನೆಗಳನ್ನೂ ಈ ವೇಳೆ ನೀಡಿದರು. ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು…..