Breaking News

ಲಾಕ್ ಡೌನ್ ಕಂಟಿನ್ಯೂ ಹಿನ್ನಲೆ… ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಹೋಂ ಡೆಲಿವರಿ

ಕಂದಾಯ ಸಚಿವ ಆರ್.ಅಶೋಕ್ ಸಹಾಯವಾಣಿ...

SHARE......LIKE......COMMENT......

ಬೆಂಗಳೂರು:

ಏಪ್ರಿಲ್ 30ರವರೆಗೆ ಲಾಕ್ ಡೌನ್ ಕಂಟಿನ್ಯೂ ಮಾಡಲಾಗಿದೆ. ಅಗತ್ಯ ವಸ್ತಗಳ ಖರೀದಿ ನೆಪದಲ್ಲಿ ರಸ್ತೆಗೆ ಬರುವುದನ್ನು ತಪ್ಪಿಸಲು ಕಂದಾಯ ಸಚಿವ ಆರ್.ಅಶೋಕ್ ಸಹಾಯವಾಣಿ ಆರಂಭಿಸಿದ್ದಾರೆ.

080-61914960 ಸಂಖ್ಯೆಯ ಸಹಾಯವಾಣಿ ಆರಂಭಿಸಿದ್ದು , ಅಗತ್ಯ ವಸ್ತಗಳ ಖರೀದಿ ನೆಪದಲ್ಲಿ ರಸ್ತೆಗೆ ಬರುವುದನ್ನು ತಪ್ಪಿಸಲು ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಈ ರೀತಿ  ಹೋಂ ಡೆಲಿವರಿ ವ್ಯವಸ್ಥೆ  ಮಾಡಲಾಗಿದೆ , ಸಹಾಯವಾಣಿ. ಚಾಲನೆ  ವೇಳೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಮೇಯರ್ ಗೌತಮ್ ಕುಮಾರ್, ಡಿಸಿಪಿ ರೋಹಿಣಿ ಕಟೋಚ್ ಉಪಸ್ಥಿತರಿದ್ದರು….