Breaking News

ಬೆಂಗಳೂರಿನಲ್ಲಿ ಪ್ರಸಿದ್ಧ ಕಡಲೆಕಾಯಿ ಪರಿಷೆ ಶುರು..!

3ದಿನಗಳ ಪರಿಷೆಗೆ ಶಾಸಕರ ರವಿ ಸುಬ್ರಹ್ಮಣ್ಯ ಚಾಲನೆ....

SHARE......LIKE......COMMENT......

ಬೆಂಗಳೂರು:

ಬೆಂಗಳೂರಿನಲ್ಲಿ ಪ್ರಸಿದ್ಧ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಪರಿಷೆಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗ್ತಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆಗೆ ಸ್ಥಳೀಯ ಶಾಸಕರಾದ ರವಿ ಸುಬ್ರಹ್ಮಣ್ಯ ಚಾಲನೆ ನೀಡಿದ್ರು. ಚಿಕ್ಕಪೇಟೆ MLA ಉದಯ್​ ಗರುಡಾಚಾರ್​​​​, ಬಿಬಿಎಂಪಿ ಕಮಿಷನರ್​​ ಗೌರವ್​​ ಗುಪ್ತಾ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್​ ಸಿಂಗ್​​​, ಮಾಜಿ ಮೇಯರ್​​ ಕಟ್ಟೆ ಸತ್ಯನಾರಾಯಣ ಮತ್ತಿತರರು ಹಾಜರಿದ್ದರು. ದೊಡ್ಡಗಣಪತಿಯ ದರ್ಶನ ಪಡೆಯಲು ಅಪಾರ ಪ್ರಮಾಣದಲ್ಲಿ ಜನರು ಬರ್ತಿದ್ದಾರೆ…..