Breaking News

ಕರಾವಳಿ ಪ್ರಸಿದ್ಧ ಕ್ಷೇತ್ರದ ಮುರುಡೇಶ್ವರ ಮೇಲೆ ಕಣ್ಣಿಟ್ಟಿದೆಯಾ ISIS..?

ಶಿವನ ವಿಗ್ರಹದ ಶಿರವನ್ನು ಕತ್ತರಿಸಿದ ಎಡಿಟ್ ಫೋಟೋ ತುಂಬಾ ವೈರಲ್​​​....

SHARE......LIKE......COMMENT......

ಬೆಂಗಳೂರು:

ಸೋಷಿಯಲ್​​ ಮೀಡಿಯಾದಲ್ಲಿ ಬೆದರಿಕೆ​​​ ಮೆಸೇಜ್ ​​​ಹಾಗೂ ಮುರುಡೇಶ್ವರ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದ ಎಡಿಟ್ ಫೋಟೋ ತುಂಬಾ ವೈರಲ್​​​ಆಗಿದೆ. ಉಗ್ರ ಸಂಘಟನೆ ‘ಐಸಿಸ್’ನ ಪತ್ರಿಕೆಯಲ್ಲಿ ಈ ಪೋಸ್ಟ್ ಪ್ರಕಟಿಸಲಾಗಿದೆ. ಈ ಬಗ್ಗೆ ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳು ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂಬ ಫೇಸ್‌ಬುಕ್ ಹಾಗೂ ಟ್ವಿಟರ್‌ನ ಬರಹವೊಂದು ಸಾಮಾಹಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂಶುಲ್ ಸಕ್ಸೇನಾ ಎಂಬುವವರು ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ Its time to Break False Gods ಎಂಬ ವಾಕ್ಯವನ್ನು ಬರೆಯಲಾಗಿದೆ…..